SUNIL AGRO FOODS LIMTED (SAFL) ಪ್ರಾಥಮಿಕವಾಗಿ ಮಿಲ್ಲಿಂಗ್, ಮ್ಯಾಚಿಂಗ್, ಗೋಧಿ ಮತ್ತು ಅದರ ಸಂಬಂಧಿತ ಉತ್ಪನ್ನಗಳ ಸಂಸ್ಕರಣೆ ಮತ್ತು ಅದರ ಉತ್ಪನ್ನಗಳನ್ನು ಬಳಸುವ ವಿವಿಧ ಆಹಾರ ಉತ್ಪನ್ನಗಳ ದೊಡ್ಡ ತಯಾರಕರ ಅಗತ್ಯಗಳನ್ನು ಪೂರೈಸುವ ಕಂಪನಿ ಆಗಿದೆ. ಗೋಧಿ ಉತ್ಪನ್ನಗಳಾದ ಮೈದಾ, ಸೂಜಿ, ಅಟ್ಟಾ, ಸಂಪೂರ್ಣ ಗೋಧಿ ಅಟ್ಟಾ ಮತ್ತು ಹೊಟ್ಟು ಸಂಬಂಧಿತ ಉತ್ಪನ್ನಗಳ ತಯಾರಕರು. SAFL ತನ್ನದೇ ಆದ 72600 ಚದರ ಅಡಿ ಜಾಗವನ್ನು 36669.sq ft ನಲ್ಲಿ ನಿರ್ಮಿಸಿದೆ. ಅಗತ್ಯವಿರುವ ಎಲ್ಲಾ ಸ್ಥಾವರ ಮತ್ತು ಯಂತ್ರೋಪಕರಣಗಳನ್ನು ಭಾರತ ಮತ್ತು ಭಾರತದ ಹೊರಗಿನ ವಿಶ್ವಾಸಾರ್ಹ ಮೂಲಗಳಿಂದ ಪಡೆಯಲಾಗಿದೆ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಲ್ಲಿ ನಿರ್ವಹಿಸಲಾಗುತ್ತಿದೆ. ಬೆಂಗಳೂರು ಹಾಗು ಕರ್ನಾಟಕದಾದ್ಯಂತ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಖಾಸಗಿ ಉದ್ಯೋಗಕ್ಕೆ ಅರ್ಜಿ…
Read MoreMSC ಬ್ಯಾಂಕ್ ನೇಮಕಾತಿ 2024 | ಡಿಗ್ರಿಯದವರಿಗೆ ಟ್ರೈನಿ ಅಸೋಸಿಯೇಟ್ಸ್ & ಟ್ರೈನಿ ಜೂನಿಯರ್ ಆಫೀಸರ್ ಹುದ್ದೆಗಳು | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
RECRUITMENT OF TRAINEE OFFICERS & TRAINEE ASSOCIATES : ಬ್ಯಾಂಕಿಂಗ್ನಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ಪದವೀಧರರಿಗೆ ಉತ್ತಮ ಅವಕಾಶ, MSC ಬ್ಯಾಂಕ್ ಟ್ರೈನಿ ಅಸೋಸಿಯೇಟ್ಸ್ & ಟ್ರೈನಿ ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ…
Read Moreಲೈನ್ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ 2975 ಹುದ್ದೆಗಳು | SSLC ಪಾಸ್ | ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು 2975 ಹುದ್ದೆಗಳ ಭರ್ತಿಗೆ ಇಂದಿನಿಂದ ಅರ್ಹರಿಂದ ಅರ್ಜಿ ಸ್ವೀಕಾರ ಮಾಡಲಿದೆ. ಅರ್ಜಿ ಹಾಕುವ ವಿಧಾನ, ಇತರೆ ಡೀಟೇಲ್ಸ್ ಇಲ್ಲಿ ನೀಡಲಾಗಿದೆ. ಎಸ್ಎಸ್ಎಲ್ಸಿ ಪಾಸಾದವರು ಈ ಸರ್ಕಾರಿ ಉದ್ಯೋಗ ಅವಕಾಶವನ್ನು ಮಿಸ್ ಮಾಡದೇ ಪಡೆಯಲು ಪ್ರಯತ್ನಿಸಿ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ…
Read Moreಏರ್ ಇಂಡಿಯಾದಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ | ವಿವಿಧ ಹುದ್ದೆಗಳು, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.
Air India Air Transport Services Limited : ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸೆಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರಇಲ್ಲಿ ತಿಳಿದು ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ…
Read MorePrivate Bank Jobs | ಬಂಧನ್ ಬ್ಯಾಂಕ್ ನೇಮಕಾತಿ – 2025 | ವಿವಿಧ ಹುದ್ದೆಗಳು | ಉತ್ತಮ ವೇತನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Bandhan Bank Recruitment : ಬಂಧನ್ ಬ್ಯಾಂಕ್ ಲಿಮಿಟೆಡ್ ಒಂದು ಭಾರತೀಯ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಕಂಪನಿಯಾಗಿದ್ದು, ಬಂಧನ್ ಬ್ಯಾಂಕಿನ ಪ್ರಧಾನ ಕಚೇರಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿದೆ. ಬಂಧನ್ ಬ್ಯಾಂಕ್ ಭಾರತದಲ್ಲಿ 6,300 ಕ್ಕೂ ಹೆಚ್ಚು ಬ್ಯಾಂಕಿಂಗ್ ಔಟ್ಲೆಟ್ಗಳನ್ನು (ಶಾಖೆಗಳನ್ನು) ಹೊಂದಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ.…
Read Moreಅಕೌಂಟೆಂಟ್ ಬೇಕಾಗಿದ್ದಾರೆ | ಪುತ್ತೂರಿನ ಪ್ರಸಿದ್ಧ ಗ್ಲಾಸ್ ಮತ್ತು ಪ್ಲೈವುಡ್ಸ್ ಶೋರೂಮ್ ಗೆ | ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.
Private Job News : ಪುತ್ತೂರಿನ ಹಳೆಯ ಹಾಗು ಅತ್ಯಂತ ಪ್ರಸಿದ್ಧ ವಿತರಕ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಗೆ ಅಕೌಂಟೆಂಟ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಸಂಸ್ಥೆಯನ್ನು ಸಂಪರ್ಕಿಸಿ. ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ…
Read MoreSSLC ಪಾಸಾದವರಿಗೆ ಕಾನ್ಸ್ಟೇಬಲ್ ಹುದ್ದೆಗಳು | ವೇತನ ಶ್ರೇಣಿ : ರೂ.21,700-69,100 | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
RECRUITMENT OF CONSTABLE/TRADESMENT IN CISF : ನೀವು ಎಸ್ಎಸ್ಎಲ್ಸಿ ಪಾಸಾಗಿದ್ದು, ಈಗಲೇ ಸರ್ಕಾರಿ ಉದ್ಯೋಗದ ಕನಸು ಕಂಡಿದ್ದಲ್ಲಿ, ಅದರಲ್ಲೂ ಕೇಂದ್ರ ಸರ್ಕಾರಿ ಸಂಬಳ ಪಡೆಯುವ ಆಸೆ ನಿಮಗಿದ್ದಲ್ಲಿ, ಇಲ್ಲಿದೆ ನೋಡಿ ಭರ್ಜರಿ ಜಾಬ್ ಆಫರ್. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 1161 ಕಾನ್ಸ್ಟೇಬಲ್ / ಟ್ರೇಡ್ಸ್ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ…
Read Moreಮತ್ತೆ ಬಂತು IRCMD ಹ್ಯಾಪಿ ಡೇಸ್ ಕಿಡ್ಸ್ ಕ್ಯಾಂಪ್-2025 | ಪುತ್ತೂರಿನ ವಿಶಿಷ್ಟ ಬೇಸಿಗೆ ಶಿಬಿರಕ್ಕೆ ದಾಖಲಾತಿ ಆರಂಭ, ಇಂದೇ ನೋಂದಾಯಿಸಿ – ವೃತ್ತಿ ನ್ಯೂಸ್
ಪುತ್ತೂರು: ಪ್ರತಿಬಾರಿ ವಿಶಿಷ್ಟ ಮತ್ತು ವಿನೂತನ ವಿಷಯಗಳೊಂದಿಗೆ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ನಡೆಸಿ ಮೆಚ್ಚುಗೆಗೆ ಪಾತ್ರವಾಗಿರುವ ಪುತ್ತೂರಿನ IRCMD ಶಿಕ್ಷಣ ಸಂಸ್ಥೆಯಲ್ಲಿ ಏಪ್ರಿಲ್ 3, 2025 ರಿಂದ ಹ್ಯಾಪಿ ಡೇಸ್ ಕಿಡ್ಸ್ ಸಮ್ಮರ್ ಕೂಲ್ ಕ್ಯಾಂಪ್ ನಡೆಯಲಿದೆ (ಹವಾನಿಯಂತ್ರಿತ ಕೊಠಡಿ). IRCMD Kids Camp Includes :ಫ್ರೂಟ್ಸ್ ಕಾರ್ವಿಂಗ್.ವರ್ಚುವಲ್ ಝೂ ಟೂರ್( ಲರ್ನಿಂಗ್ ಬರ್ಡ್ಸ್ ಲೈಫ್)ವಿಜ್ಞಾನ ಪ್ರಯೋಗಗಳು,ಲ್ಯಾಂಗ್ವೇಜ್ ಲರ್ನಿಂಗ್,ಸುಲಭ ಗಣಿತ,ಹ್ಯಾಂಡ್ ರೈಟಿಂಗ್ ಸ್ಕಿಲ್DIY ಕ್ರಾಫ್ಟ್ ಪ್ರಾಜೆಕ್ಟ್ಪಝಲ್ಸ್ & ಸ್ಟಾರ್ಟಜಿ ಗೇಮ್ಸ್ಮೆಮೊರಿ ಟೆಸ್ಟಿಂಗ್& Many more..ಇಂದೇ ನೋಂದಾಯಿಸಿ. ಕಿಡ್ಸ್ ಕ್ಯಾಂಪ್ ವಿವರ ಇಲ್ಲಿದೆ:ಮೊದಲ ಬ್ಯಾಚ್ ಏಪ್ರಿಲ್ 3, 2025 ರಿಂದ ಪ್ರಾರಂಭವಾಗುತ್ತದೆ.ಎರಡನೇ ಬ್ಯಾಚ್ ಏಪ್ರಿಲ್ 21, 2025 ರಿಂದ ಪ್ರಾರಂಭವಾಗುತ್ತದೆ.ಒಟ್ಟು ದಿನಗಳು – 10ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ. ಸಂಪೂರ್ಣ ಹವಾನಿಯಂತ್ರಣ ವ್ಯವಸ್ಥೆ ಇರುವ ತರಗತಿ ಕೊಠಡಿ, ನೈರ್ಮಲ್ಯ ಶೌಚಾಲಯಗಳು, ಶುದ್ಧೀಕರಣ ನೀರು, ತರಬೇತಿ…
Read Moreಸಹಕಾರಿ ಬ್ಯಾಂಕ್ ನೇಮಕಾತಿ | ಫ್ರಂಟ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ : Rs.21400- 42000 | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Sirsi Urban Sahakari Bank : 1905 ರಲ್ಲಿ ಸ್ಥಾಪನೆಯಾದ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್, 110 ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯದ ಅಗ್ರ 10 ನಗರ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿದೆ. ಪ್ರಸ್ತುತ ಬ್ಯಾಂಕಿನ ಕಾರ್ಯಾಚರಣೆಯ ವ್ಯಾಪ್ತಿ ಕರ್ನಾಟಕ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ ಮತ್ತು ಬೆಂಗಳೂರು ನಗರ ಜಿಲ್ಲೆಗಳಿಗೆ ವಿಸ್ತರಿಸಿದೆ. ಬ್ಯಾಂಕ್ 16 ಶಾಖೆಗಳನ್ನು ಮತ್ತು 2 ವಿಸ್ತರಣಾ ಕೌಂಟರ್ಗಳನ್ನು ಹೊಂದಿದೆ. ಫ್ರಂಟ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ…
Read Moreಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025 – ವೃತ್ತಿ ನ್ಯೂಸ್.
ಪುತ್ತೂರು: ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು. 2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ 2 ಸಲ ನ್ಯಾಷನಲ್ ಅವಾರ್ಡ್, 2023ರಲ್ಲಿ ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿ, 2023ರಲ್ಲಿ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್. 2024ರಲ್ಲಿ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ 106 ಪ್ರಶಸ್ತಿಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದ ಗೌರವ ಐ.ಆರ್.ಸಿ.ಎಂ.ಡಿ ಸಂಸ್ಥೆಗೆ ಸಲ್ಲುತ್ತದೆ. ಪುತ್ತೂರಿಗೆ ಮೊದಲ ಬಾರಿಗೆ ಅಬಾಕಸ್ ಶಿಕ್ಷಣವನ್ನು ಬಹಳ ಸೃಜನಶೀಲ ಮತ್ತು ವಿಶಿಷ್ಟ ಕೌಶಲ್ಯಗಳೊಂದಿಗೆ (Visualization) ಕೇವಲ ಆಫ್ ಲೈನ್ ಮೂಲಕ ಮಾತ್ರವೇ ಪರಿಚಯಿಸಿದ ಕೀರ್ತಿ…
Read Moreಅಗ್ನಿವೀರ್ ನೇಮಕಾತಿ – 2025 | ಕನಿಷ್ಠ 8ನೇ ತರಗತಿ ವಿದ್ಯಾರ್ಹತೆ ಹೊಂದಿರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Army Agniveer Rally Exam 2025 : 2025-26 ಸಾಲಿನ ಅಗ್ನಿವೀರರ ನೇಮಕಾತಿಗೆ ಸಂಬಂಧ ಆನ್ಲೈನ್ ಅರ್ಜಿ ಸ್ವೀಕಾರವು ಇಂದಿನಿಂದ (ಮಾರ್ಚ್ 12, 2025) ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಅರ್ಹತೆ ಇರುವವರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್ ಡೀಟೇಲ್ಸ್ ಈ ಕೆಳಗಿನಂತಿದೆ ನೋಡಿ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು…
Read MoreTMB ಬ್ಯಾಂಕ್ ನೇಮಕಾತಿ | ಮಾಸಿಕ ವೇತನ ರೂ 56,061/- | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
TMB – Recruitment of Senior Customer Service Executive : ನೀವು ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಇ, ಬಿಟೆಕ್, ಇತರೆ ಯಾವುದೇ ಪದವಿಗಳನ್ನು ಪಡೆದಿದ್ದು ಉತ್ತಮ ಸಂಬಳದ ಹುದ್ದೆ ಇಲ್ಲಿದೆ. ತಮಿಳುನಾಡು ಮರ್ಚೈಂಟೈಲ್ ಬ್ಯಾಂಕ್ (ಟಿಎಂಬಿ) ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ (ಎಸ್ಸಿಎಸ್ಇ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್…
Read MoreJob News | ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಕೋಆಪರೇಟಿವ್ ಸೊಸೈಟಿ ನೇಮಕಾತಿ -2025 | ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನೇಮಕಾತಿ-2025 : ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ವಿವಿಧ ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, ಇದೀಗ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು,…
Read Moreವಹಾನಿ ಸ್ಕಾಲರರ್ಶಿಪ್ : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!! ರೂ. 20 ಸಾವಿರ ಸ್ಕಾಲರ್ಶಿಪ್ ಪಡೆಯುವ ಅವಕಾಶ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Vahani Scholarship : ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ ವಹಾನಿ ವಿದ್ಯಾರ್ಥಿವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು? ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ವಹಾನಿ ವಿದ್ಯಾರ್ಥಿವೇತನವನ್ನು ಟ್ರಸ್ಟ್ ಮೂಲಕ ನೀಡಲಾಗುತ್ತಿದೆ. ಈ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶ ಭಾರತದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರೆಸಲು ಸಹಾಯ ಮಾಡುವುದಾಗಿದೆ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ.…
Read More