BANK JOBS | ಲೋಕಲ್ ಬ್ಯಾಂಕ್ ಆಫೀಸರ್(LBO)ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹48,480 – ₹85,920/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

BANK JOBS | ಲೋಕಲ್ ಬ್ಯಾಂಕ್ ಆಫೀಸರ್(LBO)ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹48,480 – ₹85,920/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. Punjab National Bank LBO Recruitment 2026 : ಪಂಜಾಬ್ ನ್ಯಾಷನಲ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ…

Read More

ಹಿದಾಯ ಪಬ್ಲಿಕ್ ಸ್ಕೂಲ್ – ಬೆಳ್ಳಾರೆ | ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿರುವ ಅಬಾಕಸ್ ತರಗತಿಗಳು ಪ್ರಾರಂಭ – ವೃತ್ತಿ ನ್ಯೂಸ್.

ಬೆಳ್ಳಾರೆ: Hidaya Public School Bellare ಇಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಇವರಿಂದ ಅಬಾಕಸ್ ತರಗತಿಗಳು ಪ್ರಾರಂಭಗೊಂಡಿತು. ಗಣಿತದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿರುವ ಅಬಾಕಸ್ ಮತ್ತು ವೇದ ಗಣಿತ ಅತಿ ಮುಖ್ಯ ಎಂದು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಅಬಾಕಸ್ ಅಂದರೆ ಏನು? ಅಬಾಕಸ್ ಯಾತಕ್ಕಾಗಿ? ಅಬಾಕಸ್‌ನಿಂದ ಆಗುವ ಪ್ರಯೋಜನ?ಹೆಚ್ಚಿನ ಪೋಷಕರಿಗೆ ಅಬಾಕಸ್ ಅಂದರೆ ಏನು?, ಅಬಾಕಸ್ ಯಾತಕ್ಕಾಗಿ?, ಅಬಾಕಸ್‌ನಿಂದ ಆಗುವ ಪ್ರಯೋಜನದ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ. ಮಕ್ಕಳಿಗೆ ಗಣಿತದಲ್ಲಿ ಆಸಕ್ತಿಯನ್ನು ಉಂಟು ಮಾಡುವ ಏಕೈಕ ತರಬೇತಿಯೇ ಅಬಾಕಸ್. ಅಬಾಕಸ್ ಕಲಿತ ಮಕ್ಕಳು ಸಾಮಾನ್ಯ ಮಕ್ಕಳಿಗಿಂತ 6 ಪಟ್ಟು ಹೆಚ್ಚು ವೇಗದಲ್ಲಿ ಸಂಖ್ಯೆಗಳನ್ನು ಗುರುತಿಸುತ್ತಾರೆ. ಜೊತೆಗೆ ಫೋಟಾಗ್ರಾಫಿಕ್ ಮೆಮೊರಿಯನ್ನು ಕೂಡ ಅಳವಡಿಸಿಕೊಂಡಿರುತ್ತಾರೆ. ಅಬಾಕಸ್ ಕೇವಲ ಗಣಿತಕ್ಕೆ ಸಂಬಂಧಿಸಿದ ಕಲಿಕೆಯಲ್ಲ ಇದೊಂದು ರೈಟ್ ಬ್ರಾಂಡ್…

Read More

IRCMD ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಭಾರತ ಸರ್ಕಾರದ ಒಡೆತನದ ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ – ವೃತ್ತಿ ನ್ಯೂಸ್.

IRCMD ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಭಾರತ ಸರ್ಕಾರದ ಒಡೆತನದ ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ – ವೃತ್ತಿ ನ್ಯೂಸ್. ಭಾರತ ಸರ್ಕಾರದ ಒಡೆತನದ ಮತ್ತು ಹಣಕಾಸು ಸಚಿವಾಲಯದ ಆಡಳಿತದಲ್ಲಿರುವ ಭಾರತೀಯ ಸಾರ್ವಜನಿಕ ವಲಯದ ವಿಮಾ ಕಂಪನಿಯಾದ ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಅಸಿಸ್ಟಂಟ್ ಹುದ್ದೆಗಳಿಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿ ದೀಕ್ಷಿತ್ ಕುಮಾರ್ ಕೆ ಆಯ್ಕೆಗೊಂಡಿರುತ್ತಾರೆ. ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ನೋಂದಾಯಿಸಿ. IRCMD Education Centre : 2010ರಿಂದ ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗೆ ದಾಖಲಾತಿ ಪ್ರಾರಂಭಗೊಂಡಿದೆ. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಇಲ್ಲಿ ಕಂಪ್ಯೂಟರ್,…

Read More

ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ ನೇಮಕಾತಿ 2026 | ವೇತನ ಶ್ರೇಣಿ ₹34,100/ – ₹67,600/- ವರೆಗೆ | 10ನೇ ತರಗತಿ ಪಾಸ್ ಆದವರಿಗೂ ಉದ್ಯೋಗಾವಕಾಶ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ ನೇಮಕಾತಿ 2026 | ವೇತನ ಶ್ರೇಣಿ ₹34,100/ – ₹67,600/- ವರೆಗೆ | 10ನೇ ತರಗತಿ ಪಾಸ್ ಆದವರಿಗೂ ಉದ್ಯೋಗಾವಕಾಶ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ ನೇಮಕಾತಿ 2026 (Vittal Grameena Sahakari Sangha Niyamitha) : ವಿಟ್ಲದಲ್ಲಿ ಪ್ರಧಾನ ಕಛೇರಿ ಮತ್ತು ಕನ್ಯಾನ, ಕಲ್ಲಡ್ಕ, ಬಿ.ಸಿ.ರೋಡು, ಉಪ್ಪಿನಂಗಡಿ ಹಾಗೂ ಪುತ್ತೂರಿನಲ್ಲಿ ಶಾಖೆಗಳನ್ನು ಹೊಂದಿರುವ ವಿಟ್ಲ ಸಹಕಾರಿ ಗ್ರಾಮೀಣ ಸಂಘವು ದ್ವಿತೀಯ ದರ್ಜೆ ಸಹಾಯಕ ಮತ್ತು ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ…

Read More

JOB NEWS | ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಸಿಸ್ಟಂಟ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹36290/ – ₹100865/- ವರೆಗೆ | ಸಂಪೂರ್ಣ ವಿವರ,ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

JOB NEWS | ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಸಿಸ್ಟಂಟ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹36290/ – ₹100865/- ವರೆಗೆ | ಸಂಪೂರ್ಣ ವಿವರ,ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. NATIONAL INSURANCE COMPANY LIMITED (A Govt. of India Undertaking): ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಸಿಸ್ಟಂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ.…

Read More

BANK JOBS 2026 : ಭರ್ಜರಿ ಬ್ಯಾಂಕಿಂಗ್ ನೇಮಕಾತಿ | ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗೆ ದಾಖಲಾತಿ ಆರಂಭ | ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಇಂದೇ ನೋಂದಾಯಿಸಿ – ವೃತ್ತಿ ನ್ಯೂಸ್.

BANK JOBS 2026 : ಭರ್ಜರಿ ಬ್ಯಾಂಕಿಂಗ್ ನೇಮಕಾತಿ | ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗೆ ದಾಖಲಾತಿ ಆರಂಭ | ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಇಂದೇ ನೋಂದಾಯಿಸಿ – ವೃತ್ತಿ ನ್ಯೂಸ್. IRCMD Education Centre : 2010ರಿಂದ ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗೆ ದಾಖಲಾತಿ ಪ್ರಾರಂಭಗೊಂಡಿದೆ. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಇಲ್ಲಿ ಕಂಪ್ಯೂಟರ್, ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ವಿವಿಧ ಕೋರ್ಸುಗಳಿಗೆ ದಾಖಲಾತಿ ಪ್ರಾರಂಭಗೊಂಡಿದೆ. ಜೂನ್ ಮತ್ತು ಜೂಲೈ ತಿಂಗಳಿನಲ್ಲಿ ಕರೆಯಲಾದ ಬ್ಯಾಂಕಿಂಗ್ ಹುದ್ದೆಗಳ ವಿವರ ಇಲ್ಲಿದೆ.i) ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ 2026ಸಂಪೂರ್ಣ ವಿವರ ಮತ್ತು ಅರ್ಜಿ ಲಿಂಕ್ ಇಲ್ಲಿದೆ. CLICKhttps://vrittinews.com/?p=1831 ii) ಸಹಕಾರಿ ಬ್ಯಾಂಕ್ ನೇಮಕಾತಿ 2026ಸಂಪೂರ್ಣ ವಿವರ…

Read More

ರೈಲ್ವೆ ನೇಮಕಾತಿ 2026 | ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹35,400/- | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

ರೈಲ್ವೆ ನೇಮಕಾತಿ 2026 | ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹35,400/- | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. RRB Section Controller Recruitment 2026: ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು…

Read More

BANK JOBS | ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ 2026 | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

BANK JOBS | ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ 2026 | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. IOB Apprentice Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಒಂದು ಅತ್ಯುತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಬ್ಯಾಂಕ್ ತನ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು…

Read More

ವಿದ್ಯಾರಶ್ಮಿ ಇಂಗ್ಲಿಷ್ ಮೀಡಿಯಂ ಸ್ಕೂಲ್ – ಸವಣೂರು | ಅಬಾಕಸ್ & ವೇದಿಕ್ ಮಾಥ್ಸ್ ತರಗತಿಗಳು ಪ್ರಾರಂಭ – ವೃತ್ತಿ ನ್ಯೂಸ್.

VIDYARASHMI GROUP OF INSTITUTIONS, SAVANOOR : ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಇವರಿಂದ ಅಬಾಕಸ್ ತರಗತಿಗಳು ಪ್ರಾರಂಭಗೊಂಡಿತು. ಗಣಿತದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿರುವ ಅಬಾಕಸ್ ಮತ್ತು ವೇದ ಗಣಿತ ಅತಿ ಮುಖ್ಯ ಎಂದು ತಿಳಿಸಿದರು. ಅಬಾಕಸ್ ಅಂದರೆ ಏನು? ಅಬಾಕಸ್ ಯಾತಕ್ಕಾಗಿ? ಅಬಾಕಸ್‌ನಿಂದ ಆಗುವ ಪ್ರಯೋಜನ?ಹೆಚ್ಚಿನ ಪೋಷಕರಿಗೆ ಅಬಾಕಸ್ ಅಂದರೆ ಏನು?, ಅಬಾಕಸ್ ಯಾತಕ್ಕಾಗಿ?, ಅಬಾಕಸ್‌ನಿಂದ ಆಗುವ ಪ್ರಯೋಜನದ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ. ಮಕ್ಕಳಿಗೆ ಗಣಿತದಲ್ಲಿ ಆಸಕ್ತಿಯನ್ನು ಉಂಟು ಮಾಡುವ ಏಕೈಕ ತರಬೇತಿಯೇ ಅಬಾಕಸ್. ಅಬಾಕಸ್ ಕಲಿತ ಮಕ್ಕಳು ಸಾಮಾನ್ಯ ಮಕ್ಕಳಿಗಿಂತ 6 ಪಟ್ಟು ಹೆಚ್ಚು ವೇಗದಲ್ಲಿ ಸಂಖ್ಯೆಗಳನ್ನು ಗುರುತಿಸುತ್ತಾರೆ. ಜೊತೆಗೆ ಫೋಟಾಗ್ರಾಫಿಕ್ ಮೆಮೊರಿಯನ್ನು ಕೂಡ ಅಳವಡಿಸಿಕೊಂಡಿರುತ್ತಾರೆ. ಅಬಾಕಸ್ ಕೇವಲ ಗಣಿತಕ್ಕೆ ಸಂಬಂಧಿಸಿದ ಕಲಿಕೆಯಲ್ಲ ಇದೊಂದು ರೈಟ್ ಬ್ರಾಂಡ್ ಡೆವಲಪ್ಮೆಂಟ್ ಪ್ರೋಗ್ರಾಮ್. ಇದರಲ್ಲಿರುವ ಬೀಡ್‌ನಲ್ಲಿ ವಾಲ್ಯೂ ಇರುತ್ತದೆ.…

Read More

ಶ್ರೀರಾಮ ಇಂಗ್ಲಿಷ್ ಮೀಡಿಯಂ ಸ್ಕೂಲ್, ಸೂರ್ಯನಗರ ನೆಲ್ಯಾಡಿ | ಅಬಾಕಸ್ & ವೇದಿಕ್ ಮಾಥ್ಸ್ ತರಗತಿಗಳು ಪ್ರಾರಂಭ – ವೃತ್ತಿ ನ್ಯೂಸ್.

ನೆಲ್ಯಾಡಿ ಪುತ್ತೂರು : Sriram English Medium School, Suryanagar Nelyadi ಇಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಇವರಿಂದ ಅಬಾಕಸ್ ತರಗತಿಗಳು ಪ್ರಾರಂಭಗೊಂಡಿತು. ಗಣಿತದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿರುವ ಅಬಾಕಸ್ ಮತ್ತು ವೇದ ಗಣಿತ ಅತಿ ಮುಖ್ಯ ಎಂದು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ಶಾಲಾ ಶಿಕ್ಷಕರು ಹಾಗು ಉಪಸ್ಥಿತರಿದ್ದರು. ಅಬಾಕಸ್ ಅಂದರೆ ಏನು? ಅಬಾಕಸ್ ಯಾತಕ್ಕಾಗಿ? ಅಬಾಕಸ್‌ನಿಂದ ಆಗುವ ಪ್ರಯೋಜನ?ಹೆಚ್ಚಿನ ಪೋಷಕರಿಗೆ ಅಬಾಕಸ್ ಅಂದರೆ ಏನು?, ಅಬಾಕಸ್ ಯಾತಕ್ಕಾಗಿ?, ಅಬಾಕಸ್‌ನಿಂದ ಆಗುವ ಪ್ರಯೋಜನದ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ. ಮಕ್ಕಳಿಗೆ ಗಣಿತದಲ್ಲಿ ಆಸಕ್ತಿಯನ್ನು ಉಂಟು ಮಾಡುವ ಏಕೈಕ ತರಬೇತಿಯೇ ಅಬಾಕಸ್. ಅಬಾಕಸ್ ಕಲಿತ ಮಕ್ಕಳು ಸಾಮಾನ್ಯ ಮಕ್ಕಳಿಗಿಂತ 6 ಪಟ್ಟು ಹೆಚ್ಚು ವೇಗದಲ್ಲಿ ಸಂಖ್ಯೆಗಳನ್ನು ಗುರುತಿಸುತ್ತಾರೆ. ಜೊತೆಗೆ ಫೋಟಾಗ್ರಾಫಿಕ್ ಮೆಮೊರಿಯನ್ನು ಕೂಡ ಅಳವಡಿಸಿಕೊಂಡಿರುತ್ತಾರೆ. ಅಬಾಕಸ್ ಕೇವಲ ಗಣಿತಕ್ಕೆ…

Read More