IDBI Junior Assistant Manager: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್.ಹುದ್ದೆಗಳ ಸಂಖ್ಯೆ : 600. Advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕಲಾ, ವಾಣಿಜ್ಯ, ಸೈನ್ಸ್, ಇಂಜಿನಿಯರಿಂಗ್ ಪದವಿ ಪಾಸ್ ಮಾಡಿದವರು ಯಾರು ಬೇಕಾದರೂ ಅಪ್ಲಿಕೇಶನ್ ಹಾಕಬಹುದು. ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು…
Read MoreAuthor: vrittinews
ಮಂಗಳೂರಿನಲ್ಲಿ ಐಟಿ ಜಾಬ್ಸ್. ಸಂಪೂರ್ಣ ವಿವರ ಇಲ್ಲಿದೆ, ಫ್ರೆಷರ್ಗಳು ಅರ್ಜಿ ಸಲ್ಲಿಸಬಹುದು – ವೃತ್ತಿ ನ್ಯೂಸ್.
Diya Systems: ವಿಶ್ವದಾದ್ಯಂತ ಎಲ್ಲಾ ವ್ಯವಹಾರಗಳಿಗೆ ಕಸ್ಟಮ್ ತಂತ್ರಜ್ಞಾನ ಸೇವೆಗಳನ್ನು ತಲುಪಿಸುವ ಪ್ರಶಸ್ತಿ ವಿಜೇತ ತಂತ್ರಜ್ಞಾನ ಐಟಿ ಸಂಸ್ಥೆಯಾದ ದಿಯಾ ಸಿಸ್ಟಮ್ಸ್ ಮಂಗಳೂರಿನಲ್ಲಿ ಯಾವುದೇ ಡಿಗ್ರಿ, ಡಿಪ್ಲೋಮ ಅಥವಾ ಸ್ನಾತಕೋತ್ತರ ಪದವಿ ಉದ್ಯೋಗಾವಕಾಶ. ದಿಯಾ ಸಿಸ್ಟಮ್ಸ್ ಗ್ಲೋಟಚ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ಇದೀಗ ಮಂಗಳೂರಿನಲ್ಲಿ ಟೆಕ್ನಿಕಲ್ ಸಪೋರ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು…
Read Moreಭಾರತೀಯ ರಿಸರ್ವ್ ಬ್ಯಾಂಕ್ ಇದೀಗ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವೇತನ ₹ 55700, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.
RBI Assistant 2023: ಭಾರತೀಯ ರಿಸರ್ವ್ ಬ್ಯಾಂಕ್ ಇದೀಗ ಅಸಿಸ್ಟಂಟ್ ಪೋಸ್ಟ್ಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಯ ಹೆಸರು : ಅಸಿಸ್ಟಂಟ್ (ಸಹಾಯಕರು)ಹುದ್ದೆಗಳ ಸಂಖ್ಯೆ : 450 Advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕಲಾ, ವಾಣಿಜ್ಯ, ಸೈನ್ಸ್, ಇಂಜಿನಿಯರಿಂಗ್ ಪದವಿ ಪಾಸ್ ಮಾಡಿದವರು ಯಾರು ಬೇಕಾದರೂ ಅಪ್ಲಿಕೇಶನ್ ಹಾಕಬಹುದು. ವಯೋಮಿತಿ ವಿವರ ಈ ರೀತಿ ಇದೆ:-ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,…
Read Moreಸಹಕಾರ ಹಾಲು ಉತ್ಪಾದಕರ ಸಂಘದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.
KMF KOMUL : ಕರ್ನಾಟಕದ ಎರಡನೇ ಅತಿ ಹೆಚ್ಚು ಹಾಲು ಉತ್ಪಾದಿಸುವ ಜಿಲ್ಲಾ ಸಂಸ್ಥೆಯಾದ ಕೋಲಾರ-ಚಿಕ್ಕಬಲ್ಲಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (ಕೊಮುಲ್) , ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಉದ್ಯೋಗ ಬಯಸುವವರಿಗೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಮೂರು ಅಧಿಸೂಚನೆಗಳನ್ನು ಆಹ್ವಾನಿಸಲಾಗಿದೆ ಇದರ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳು ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :- i) ಸಹಾಯಕ ವ್ಯವಸ್ಥಾಪಕರು (ಎ.ಹೆಚ್. & ಎ.ಐ.)ವೇತನ ಶ್ರೇಣಿ :ರೂ. 52650-97100(B.Sc/MBA) ii) ತಾಂತ್ರಿಕ ಅಧಿಕಾರಿ (ಡಿ.ಟಿ.)ವೇತನ ಶ್ರೇಣಿ : ರೂ. 43100-83900(B.Sc/B.Tech) iii) ಮಾರುಕಟ್ಟೆ ಅಧಿಕಾರಿವೇತನ ಶ್ರೇಣಿ : ರೂ. 43100-83900B.Com/BBA iv) ಸಿಸ್ಟಮ್…
Read MoreINDIAN COAST GUARD: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ನಾವಿಕ, ಯಾಂತ್ರಿಕ ಉದ್ಯೋಗ: 10th, 12th, ಡಿಪ್ಲೊಮ ಪಾಸಾದವರು ಅರ್ಜಿ ಹಾಕಿ – ವೃತ್ತಿ ನ್ಯೂಸ್.
INDIAN COAST GUARD: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 10th, 12th, ಡಿಪ್ಲೊಮ ಪಾಸಾದವರಿಗೆ ಉದ್ಯೋಗಾವಕಾಶ. ನಾವಿಕರು ಹಾಗೂ ಯಾಂತ್ರಿಕರು ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :- i) ನಾವಿಕ್ (ಜೆನೆರಲ್ ಡ್ಯೂಟಿ).ಹುದ್ದೆಗಳ ಸಂಖ್ಯೆ: 260.ವಿದ್ಯಾರ್ಹತೆ: ಗಣಿತ, ಭೌತಶಾಸ್ತ್ರ ವಿಷಯ ಅಧ್ಯಯನದೊಂದಿಗೆ 12ನೇ ತರಗತಿ ಪಾಸ್.ii) ನಾವಿಕ್ (ಡೊಮೆಸ್ಟಿಕ್ ಬ್ರ್ಯಾಂಚ್).ಹುದ್ದೆಗಳ ಸಂಖ್ಯೆ: 30.ವಿದ್ಯಾರ್ಹತೆ: ಹತ್ತನೇ ತರಗತಿ ಪಾಸ್.iii) ಯಾಂತ್ರಿಕ್ (ಮೆಕ್ಯಾನಿಕಲ್/ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್)ಹುದ್ದೆಗಳ ಸಂಖ್ಯೆ: 60.ವಿದ್ಯಾರ್ಹತೆ: ಡಿಪ್ಲೊಮ Advertisement ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 22 ವರ್ಷ ಮೀರಿರಬಾರದು. ಅಭ್ಯರ್ಥಿಗಳು 01-05-2002 ರಿಂದ…
Read Moreಜಿಲ್ಲಾ ನ್ಯಾಯಾಲಯ ಘಟಕದಲ್ಲಿ 10th ಪಾಸಾದವರಿಗೆ ಉದ್ಯೋಗಾವಕಾಶ, ₹17000 ದಿಂದ ₹37,900 ವರೆಗೆ ವೇತನ – ವೃತ್ತಿ ನ್ಯೂಸ್.
Hassan District Court Recruitment 2023: 10ನೇ ತರಗತಿ ಪಾಸ್ ಮಾಡಿದವರಿಗೆ ಗುಡ್ ನ್ಯೂಸ್. ₹17000 ದಿಂದ ₹ 37,900 ವರೆಗೆ ಮಾಸಿಕ ವೇತನ ಪಡೆಯಬಹುದಾದ ಕೋರ್ಟ್ನಲ್ಲಿನ ಸೇವಕ ಮತ್ತು ಆದೇಶ ಜಾರಿಕಾರರು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ ಈ ರೀತಿ ಇದೆ :- i) ಸೇವಕರು : 32ವೇತನ ಶ್ರೇಣಿ : Rs.17000-28950.ii) ಆದೇಶ ಜಾರಿಕಾರರು: 11ವೇತನ ಶ್ರೇಣಿ : Rs.19,950-37900. Advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ :- Advertisement ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 35 ವರ್ಷ ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು…
Read MoreSBI PO Jobs: 2000 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.
SBI PO : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಇದೀಗ 2000 ಪ್ರೋಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ADVERTISEMENT ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಯಾವುದೇ ಪದವಿ ಪಾಸ್. ವಯೋಮಿತಿ ವಿವರ ಈ ರೀತಿ ಇದೆ:-ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ. ವೇತನ ಶ್ರೇಣಿ:-ರೂ. 41,960/- – 63,840/-…
Read MoreNABARD Recruitment: ನಬಾರ್ಡ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) ಖಾಲಿ ಇರುವ 150 ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಪದವಿ, ಸ್ನಾತಕೋತ್ತರ ಪದವಿ ಪಾಸ್.ಕನಿಷ್ಠ ಶೇಕಡ 60 ಅಂಕಗಳೊಂದಿಗೆ ಡಿಗ್ರಿ ಪಾಸ್ ಮಾಡಿರಬೇಕು.ಎಸ್ಸಿ / ಎಸ್ಟಿ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. Advertisement ವಯೋಮಿತಿ ವಿವರ ಈ ರೀತಿ ಇದೆ:-ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-ಎಸ್ಸಿ , ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.150/- .ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 800/-. ವೇತನ ಶ್ರೇಣಿ:-ರೂ.28,150-55,600/-…
Read MoreKPSC-2023: 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.
ಕರ್ನಾಟಕ ಲೋಕಸೇವಾ ಆಯೋಗ (KPSC) ಇಂದ ಸರ್ಕಾರಿ ಹುದ್ದೆ ನೇಮಕ ಅಧಿಸೂಚನೆ ಬಿಡುಗಡೆ ಆಗಿದೆ. ಉಳಿಕೆ ಮೂಲವೃಂದದ ಗ್ರೂಪ್ ಸಿ ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ವಿದ್ಯಾರ್ಹತೆ, ವಯಸ್ಸಿನ ಅರ್ಹತೆ, ಪರೀಕ್ಷೆ ಮಾದರಿ, ಇತರೆ ಮಾಹಿತಿಗಳನ್ನು ಇಲ್ಲಿ ತಿಳಿಸಲಾಗಿದೆ. ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆ ಹೆಸರು : ವಾಣಿಜ್ಯ ತೆರಿಗೆ ಪರಿವೀಕ್ಷಕರುಹುದ್ದೆಗಳ ಸಂಖ್ಯೆ : 230 (ಗ್ರೂಪ್ ಸಿ, ಉಳಿಕೆ ಮೂಲ ವೃಂದ)ವೇತನ ಶ್ರೇಣಿ : ರೂ.33,450-62,600.ವಿದ್ಯಾರ್ಹತೆ : ಕಾಮರ್ಸ್ ಪದವಿ ಪಡೆದಿರಬೇಕು ಅಥವಾ ಅರ್ಥಶಾಸ್ತ್ರ / ಗಣಿತ ವಿಷಯ ಇರುವ ಪದವಿ. Advertisement ವಯೋಮಿತಿ ವಿವರ ಈ ರೀತಿ ಇದೆ.ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38…
Read Moreಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023- ವೃತ್ತಿ ನ್ಯೂಸ್
ಪುತ್ತೂರು: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಶಿಕ್ಷಣ ಕ್ಷೇತ್ರದಲ್ಲಿ ಮಗದೊಂದು ಅದ್ವಿತೀಯ ಸಾಧನೆಯನ್ನು ಮಾಡಿದೆ. ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡುವ ಸಲುವಾಗಿ ಕರ್ನಾಟಕದಾದ್ಯಂತ ಸುಮಾರು 75ಕ್ಕೂ ಅಧಿಕ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ “Maths Shortcut Tricks – For Competitive Exams” ಉಚಿತ ತರಬೇತಿ ಕಾರ್ಯಾಗಾರವನ್ನು ನೀಡಿದೆ. ಈ ಸಾಧನೆಯನ್ನು ಗುರುತಿಸಿ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023 ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣೀಯ ಕೆಲಸವನ್ನು ಮಾಡಿದ…
Read More