SCDCC ಬ್ಯಾಂಕ್ ನೇಮಕಾತಿ -2023- ವೃತ್ತಿ ನ್ಯೂಸ್. ಸಂಪೂರ್ಣ ವಿವರ ಇಲ್ಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ ಈ ರೀತಿ ಇದೆ:- i) ದ್ವಿತೀಯ ದರ್ಜೆ ಗುಮಾಸ್ತರು – 123 ಹುದ್ದೆಗಳು.ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರು ತಿಂಗಳ ಕಂಪ್ಯೂಟರ್ ಕೋರ್ಸ್.ವೇತನ ಶ್ರೇಣಿ : 24910-55655. ii) ಕಂಪ್ಯೂಟರ್ ಪ್ರೋಗ್ರಾಮರ್ – 2 ಹುದ್ದೆಗಳು.ವಿದ್ಯಾರ್ಹತೆ: ಎಂಸಿಎ ಸ್ನಾತಕೋತ್ತರ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಬಿಇ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ.ವೇತನ ಶ್ರೇಣಿ : 36985-89600. Advertisement ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.…

Read More

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಸ್ಕೇಲ್ I ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಆಗಸ್ಟ್ 2023 ರ UIIC ಅಧಿಕೃತ ಅಧಿಸೂಚನೆಯ ಮೂಲಕ ಆಡಳಿತಾಧಿಕಾರಿ (ಸ್ಕೇಲ್ I) ಸ್ಪೆಷಲಿಸ್ಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ ಈ ರೀತಿ ಇದೆ:- i) ಲೀಗಲ್ ಸ್ಪೆಷಲಿಸ್ಟ್ ಆಫೀಸರ್.ii) ಅಕೌಂಟ್ಸ್ / ಫೈನಾನ್ಸ್ ಸ್ಪೆಷಲಿಸ್ಟ್ ಆಫೀಸರ್.iii) ಕಂಪನಿ ಸೆಕ್ರೆಟರಿಸ್.iv) ಆಕ್ಚುರಿಗಳುv) ವೈದ್ಯರುvi) ಇಂಜಿನಿಯರ್‌ಗಳುvii) ಕೃಷಿ ತಜ್ಞರು advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ:- i) ಲೀಗಲ್ ಸ್ಪೆಷಲಿಸ್ಟ್ ಆಫೀಸರ್.ವಿದ್ಯಾರ್ಹತೆ: LLB, ಸ್ನಾತಕೋತ್ತರ ಪದವಿ. ii) ಅಕೌಂಟ್ಸ್ / ಫೈನಾನ್ಸ್ ಸ್ಪೆಷಲಿಸ್ಟ್ ಆಫೀಸರ್.ವಿದ್ಯಾರ್ಹತೆ: B.Com / M.Com. iii) ಕಂಪನಿ ಸೆಕ್ರೆಟರಿಸ್.ವಿದ್ಯಾರ್ಹತೆ: ಯಾವುದೇ ಪದವಿ. iv) ಆಕ್ಚುರಿಗಳುವಿದ್ಯಾರ್ಹತೆ: ಯಾವುದೇ ಪದವಿ / ಸ್ನಾತಕೋತ್ತರ…

Read More

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಪ್ರಕ್ರಿಯೆಯು ಪ್ರಾರಂಭಗೊಂಡಿದೆ – ವೃತ್ತಿ ನ್ಯೂಸ್

ಕರ್ನಾಟಕ ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಬೋಧಕ ಹುದ್ದೆಗೆ ಸೇರಲು ಆಸಕ್ತಿ ಇದ್ದಲ್ಲಿ ಅರ್ಜಿ ಸಲ್ಲಿಸಿ. ಅತಿಥಿ ಉಪನ್ಯಾಸಕರ ನೇಮಕಾತಿಗೆ ವಿದ್ಯಾರ್ಹತೆi) ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಅನ್ನು ಗಣನೆಗೆ ತೆಗೆದುಕೊಳ್ಳುವುದು.ii) ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದ್ದಲ್ಲಿ ಅದರ ಶೇಕಡ 25 ರಷ್ಟು ಅಂದರೆ 15 ಅಂಕಗಳು ಎಂಬುದಾಗಿ ಗಣನೆಗೆ ತೆಗೆದುಕೊಳ್ಳುವುದು.iii) ಪಿಹೆಚ್‌.ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ 12 ಅಂಕಗಳನ್ನು, ಎನ್‌ಇಟಿ / ಕೆ.ಸೆಟ್ / ಎಸ್‌ಎಲ್‌ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 09 ಅಂಕಗಳನ್ನು, ಎಂ.ಫಿಲ್ ವಿದ್ಯಾರ್ಹತೆ ಪಡೆದಿದ್ದಲ್ಲಿ 06 ಅಂಕಗಳನ್ನು, ಅಲ್ಲದೇ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಪರಿಗಣಿಸಿ ಆಯ್ಕೆ ಪಟ್ಟಿ ಸಿದ್ಧತೆ ನಡೆಸಲಾಗುತ್ತದೆ. ಅತಿಥಿ…

Read More

ಪುತ್ತೂರಿನಲ್ಲಿ ಕಂಪ್ಯೂಟರ್ ಆಪರೇಟರ್ ಉದ್ಯೋಗಾವಕಾಶ – ವೃತ್ತಿ ನ್ಯೂಸ್.

ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೆಸರಾಂತ ಪ್ರಿಂಟಿಂಗ್ ಪ್ರೆಸ್ ಒಂದಕ್ಕೆ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ನುಡಿ ,ಪೇಜ್ ಮೇಕರ್, ಫೋಟೋಶಾಪ್ ಮತ್ತು ಕೊರೆಲ್‌ಡ್ರಾ ಕಲಿತಿರುವ ಹೊಸಬರು ಅಥವಾ ಅನುಭವಿ ಅಭ್ಯರ್ಥಿಗಳು ಬೇಕಾಗಿದ್ದಾರೆ. ಜಾಹೀರಾತು ಆಸಕ್ತ ಅಭ್ಯರ್ಥಿಗಳು ದಿನಾಂಕ 25-08-2023 ರ ಮೊದಲು ಕರೆ ಮಾಡಿ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿ ಪ್ರಕಟಿಸಿದೆ. ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ : 9448450672 ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು. ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್,…

Read More

PGCET- 2023 ಪರೀಕ್ಷೆ ಮುಂದೂಡಿಕೆ ಪ್ರಕಟಣೆ ಹೊರಡಿಸಿದ ಕೆಇಎ- ವೃತ್ತಿ ನ್ಯೂಸ್.

ಕರ್ನಾಟಕದ ವಿವಿಧ ಸ್ನಾತಕೋತ್ತರ ಪದವಿ ಕೇಂದ್ರಗಳಲ್ಲಿ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ, ಪ್ರವೇಶ ಅರ್ಹತಾ ಪರೀಕ್ಷೆ (ಪಿಜಿಸಿಇಟಿ)ಯನ್ನು ನಡೆಸಲು ಆಸಕ್ತರಿಂದ ಇತ್ತೀಚೆಗೆ ಕೆಇಎ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಲು ಆಗಸ್ಟ್‌ 23 ರವರೆಗೆ ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ದಿನಾಂಕವನ್ನು ಇದೀಗ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. 2023ನೇ ಸಾಲಿನ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್‌ಗಳ ಪರೀಕ್ಷೆಗಳು ಪೂರ್ಣಗೊಳ್ಳದೇ ಇರುವುದರಿಂದ ಮತ್ತು ಅಭ್ಯರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 09-09-2023 ಮತ್ತು 10-09-2023 ರಂದು ನಡೆಯಬೇಕಿದ್ದ ಪಿಜಿಸಿಇಟಿ 2023 ಪರೀಕ್ಷೆಯನ್ನು ಮುಂದೂಡಲಾಗಿರುತ್ತದೆ. ಪರಿಷ್ಕೃತ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ. ಕೆಇಎ ಪ್ರಕಟನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Read More

NITK-ಸುರತ್ಕಲ್ ಸಂಸ್ಥೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಅರ್ಜಿ ಅಹ್ವಾನ. ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಎನ್‌ಐಟಿ-ಸುರತ್ಕಲ್) ಕರ್ನಾಟಕದಲ್ಲಿ ಸೂಪರಿಂಟೆಂಡಂಟ್, ಸೀನಿಯರ್ ಟೆಕ್ನೀಷಿಯನ್ , ಟೆಕ್ನೀಷಿಯನ್, ಸೀನಿಯರ್ ಅಟೆಂಡಂಟ್, ಆಫೀಸ್ ಅಟೆಂಡರ್, ಜೂನಿಯರ್ ಅಸಿಸ್ಟಂಟ್ ಪೋಸ್ಟ್‌ಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿರಿ. ಹುದ್ದೆಗಳ ವಿವರ ಈ ರೀತಿ ಇದೆ:-ಸೂಪರಿಂಟೆಂಡಂಟ್ – 4ಸೀನಿಯರ್ ಟೆಕ್ನೀಷಿಯನ್ – 18ಸೀನಿಯರ್ ಅಟೆಂಡಂಟ್ – 11ಟೆಕ್ನೀಷಿಯನ್ – 35ಜೂನಿಯರ್ ಅಸಿಸ್ಟಂಟ್ – 23ಆಫೀಸ್ ಅಟೆಂಡಂಟ್ – 21 ಹುದ್ದೆವಾರು ವಿದ್ಯಾರ್ಹತೆ:-ಸೂಪರಿಂಟೆಂಡಂಟ್ : ಪದವಿ / ಸ್ನಾತಕೋತ್ತರ ಪದವಿ( ಸಂಬಂಧಿಸಿದ ವಿಭಾಗಗಳಲ್ಲಿ.)ಸೀನಿಯರ್ ಟೆಕ್ನೀಷಿಯನ್ : ವಿಜ್ಞಾನ ವಿಭಾಗದಲ್ಲಿ ಪಿಯುಸಿ.ಸೀನಿಯರ್ ಅಟೆಂಡಂಟ್ : ಪಿಯುಸಿಟೆಕ್ನೀಷಿಯನ್ : ವಿಜ್ಞಾನ ವಿಭಾಗದಲ್ಲಿ ಪಿಯುಸಿಜೂನಿಯರ್ ಅಸಿಸ್ಟಂಟ್ : ಪಿಯುಸಿಆಫೀಸ್ ಅಟೆಂಡಂಟ್ : ಪಿಯುಸಿ ಜಾಹೀರಾತು ಅಪ್ಲಿಕೇಶನ್‌ ಶುಲ್ಕ ವಿವರ:-ಸಾಮಾನ್ಯ, ಒಬಿಸಿ ವರ್ಗದವರಿಗೆ ರೂ.1000.ಎಸ್‌ಸಿ / ಎಸ್‌ಟಿ, ವಿಕಲಚೇತನ…

Read More

KMAT 2023 (MBA/MCA).ಕರ್ನಾಟಕ ಮ್ಯಾನೇಜ್ಮೆಂಟ್ ಆಪ್ಟಿಟ್ಯೂಡ್ ಟೆಸ್ಟ್ ಗೆ ಆನ್ಲೈನ್ ಅರ್ಜಿ ಪ್ರಕ್ರಿಯೆಯು ಪ್ರಾರಂಭಗೊಂಡಿದೆ.

ಕರ್ನಾಟಕ ಮ್ಯಾನೇಜ್ಮೆಂಟ್ ಆಪ್ಟಿಟ್ಯೂಡ್ ಟೆಸ್ಟ್ KMAT-2023.ಕರ್ನಾಟಕ ಖಾಸಗಿ ಸ್ನಾತಕೋತ್ತರ ಕಾಲೇಜುಗಳ ಸಂಘದಿಂದ (KPPGCA) 169 + AICTE-ಅನುಮೋದಿತ ವಿಶ್ವವಿದ್ಯಾಲಯ-ಸಂಯೋಜಿತ B-ಸ್ಕೂಲ್ ಗಳಿಗಾಗಿ ಕರ್ನಾಟಕದಲ್ಲಿ KMAT ಪರೀಕ್ಷೆ ನಡೆಯುತ್ತದೆ. KMAT 2023 ಅಖಿಲ ಭಾರತ ಪರೀಕ್ಷೆಯಾಗಿದ್ದು, ಇದು ಕರ್ನಾಟಕ ಮತ್ತು ದೇಶದಾದ್ಯಂತ 10 ಕ್ಕೂ ಹೆಚ್ಚು ನಗರಗಳಲ್ಲಿ ನಡೆಯಲಿದೆ. KMAT 2023 ಭಾರತ ಮತ್ತು ವಿದೇಶಗಳ ಎಲ್ಲಾ ಭಾಗಗಳ ಅಭ್ಯರ್ಥಿಗಳಿಗೆ ಮುಕ್ತವಾಗಿದೆ. KMAT 2023 ಕ್ಕೆ ಅರ್ಹತೆಗಳು:ಯಾವುದೇ ಮಾನ್ಯತೆ ಪಡೆದ ಪದವಿ/ ಸ್ನಾತಕೋತ್ತರ ಪದವಿ ಪರೀಕ್ಷೆ ಮತ್ತು ಒಟ್ಟಾರೆಯಾಗಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು (SC/ST 45%). ಪದವಿಯ ಅಂತಿಮ ವರ್ಷದ ಅಭ್ಯರ್ಥಿಗಳು ಸಹ ಅರ್ಹರಾಗಿರುತ್ತಾರೆ. KMAT 2023 ಪರೀಕ್ಷೆಯು 2 ಗಂಟೆಗಳ ಅವಧಿಯನ್ನು ಹೊಂದಿರುತ್ತದೆ. ಇದು ಹೋಮ್ ಬೇಸ್ಡ್ ಆನ್‌ಲೈನ್ ರಿಮೋಟ್ ಪ್ರೊಕ್ಟರಡ್ ಟೆಸ್ಟ್ ಆಗಿರುತ್ತದೆ.KMAT ಪರೀಕ್ಷಾ ಪಠ್ಯಕ್ರಮ120 ಅಂಕಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಿಸಲಾಗಿದೆ For MBA…

Read More

NHIDCL ನಲ್ಲಿ ಮ್ಯಾನೇಜರ್, ಕಂಪನಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಂಪೂರ್ಣ ವಿವರ ಇಲ್ಲಿದೆ.

ಭಾರತ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL) ಮ್ಯಾನೇಜರ್, ಕಂಪನಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. NHIDCL ಹುದ್ದೆಗಳ ವಿವರ ಈ ರೀತಿ ಇದೆ. ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಜನರಲ್ ಮ್ಯಾನೇಜರ್ (ಟಿ/ಪಿ)- ಪದವಿ. ಮ್ಯಾನೇಜರ್ (ಭೂ ಸ್ವಾಧೀನ ಮತ್ತು ಸಂಯೋಜಕ.)- ಪದವಿ. ಜನರಲ್ ಮ್ಯಾನೇಜರ್ (ಕಾನೂನು)- ಕಾನೂನಿನಲ್ಲಿ ಪದವಿ, LLB. ಉಪ ಜನರಲ್ ಮ್ಯಾನೇಜರ್ (T/P)- ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ. ಡೆಪ್ಯುಟಿ ಜನರಲ್ ಮ್ಯಾನೇಜರ್ (ಭೂ ಸ್ವಾಧೀನ ಮತ್ತು ಸಂಯೋಜಕ.)- ಪದವಿ. ಡೆಪ್ಯುಟಿ ಜನರಲ್ ಮ್ಯಾನೇಜರ್ (ಹಣಕಾಸು)- ICAI ಅಥವಾ ICWAI, ಹಣಕಾಸು ವಿಷಯದಲ್ಲಿ MBA. ಡೆಪ್ಯುಟಿ ಜನರಲ್ ಮ್ಯಾನೇಜರ್ (HR)- ಪದವಿ. ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಮ್ಯಾನೇಜರ್ (ಟಿ/ಪಿ)- ಪದವಿ. ಮ್ಯಾನೇಜರ್ (ಭೂಸ್ವಾಧೀನ ಮತ್ತು…

Read More

ಮಂಗಳೂರಿನಲ್ಲಿ ಉದ್ಯೋಗಾವಕಾಶ.ಮೆಸ್ಕಾಂ 200 ಹುದ್ದೆಗಳಿಗೆ ಅರ್ಜಿ ಅಹ್ವಾನ .

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (Mangalore Electricity Supply Company Limited) ಅಧಿಕೃತ ಅಧಿಸೂಚನೆಯ ಆಗಸ್ಟ್ 2023 ರ ಮೂಲಕ ಅಪ್ರೆಂಟಿಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ವಿವರ ಈ ರೀತಿ ಇದೆ i) ಗ್ರ್ಯಾಜುಯೆಟ್ ಅಪ್ರೆಂಟಿಸ್‌ಗಳುಒಟ್ಟು ಹುದ್ದೆಗಳು : 70ಅರ್ಹತೆ: ಬಿಇ ಅಥವಾ ಬಿ.ಟೆಕ್ ii) ಟೆಚ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್‌ಗಳುಒಟ್ಟು ಹುದ್ದೆಗಳು : 65ಅರ್ಹತೆ: ಡಿಪ್ಲೊಮಾ iii) ಜನರಲ್ ಸ್ಟ್ರೀಮ್ ಗ್ರಾಜುಯೇಟ್ಸ್ ಅಪ್ರೆಂಟಿಸ್‌ಗಳುಒಟ್ಟು ಹುದ್ದೆಗಳು : 70ಅರ್ಹತೆ: BA, B.Sc, B.Com, BBA, BCA ಅರ್ಜಿ ಶುಲ್ಕದ ಮಾಹಿತಿ :ಮೆಸ್ಕಾಂ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: Mescom jobsಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:12-Sep-2023 ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ…

Read More

LIC HFL ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.ವರ್ಷಕ್ಕೆ ₹25,000/- ಸ್ಕಾಲರ್ ಶಿಪ್ ಪಡೆಯುವ ಅವಕಾಶ. ಸಂಪೂರ್ಣ ವಿವರ ಇಲ್ಲಿದೆ.

ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ , LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವಿದ್ಯಾರ್ಥಿವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು. 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ವಿದ್ಯಾಧನ್ ವಿದ್ಯಾರ್ಥಿ ವೇತನದ ಬಗ್ಗೆಭಾರತದಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ನ CSR ಉಪಕ್ರಮವಾಗಿದೆ. ವಿದ್ಯಾರ್ಥಿವೇತನ ಕಾರ್ಯಕ್ರಮವು 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡುತ್ತಿರುವ…

Read More