ಸಾರಸ್ವತ್ ಬ್ಯಾಂಕ್‌ ನೇಮಕಾತಿ | ಮಂಗಳೂರು, ಬೆಂಗಳೂರು, ತುಮಕೂರು, ದಾವಣಗೆರೆಯಲ್ಲಿ ಉದ್ಯೋಗಾವಕಾಶ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

Saraswat Co-operative Bank Ltd : ಸಾರಸ್ವತ್ ಬ್ಯಾಂಕ್‌ 1918 ರಲ್ಲಿ ಸ್ಥಾಪನೆಯಾದ ಭಾರತದ ಅತಿದೊಡ್ಡ ನಗರ ಸಹಕಾರಿ ಬ್ಯಾಂಕ್ ಆಗಿದೆ. 302 ಶಾಖೆಗಳನ್ನು ಹೊಂದಿರುವ ಬ್ಯಾಂಕ್‌ ಪ್ರಸ್ತುತ ತನ್ನ ಮಂಗಳೂರು, ಬೆಂಗಳೂರು, ತುಮಕೂರು, ದಾವಣಗೆರೆ ಶಾಖೆಗಳಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ…

Read More