Dhanlaxmi Bank Recruitment 2025: ಧನಲಕ್ಷ್ಮಿ ಬ್ಯಾಂಕ್ ಲಿಮಿಟೆಡ್, ತನ್ನ 97 ವರ್ಷದ ಬ್ಯಾಂಕಿಂಗ್ ಪರಂಪರೆಯೊಂದಿಗೆ ಭಾರತದಲ್ಲಿ ಹೆಸರಾಂತ ಬ್ಯಾಂಕುಗಳಲ್ಲಿ ಒಂದಾಗಿದ್ದು, ತನ್ನ ಭವಿಷ್ಯದ ವಿಸ್ತರಣೆಯ ದಿಟ್ಟ ಯೋಜನೆಗಳ ಭಾಗವಾಗಿ ಜೂನಿಯರ್ ಆಫೀಸರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ 271ಶಾಖೆಗಳನ್ನು ಹೊಂದಿರುವ ಧನಲಕ್ಷ್ಮಿ ಬ್ಯಾಂಕ್ ಲಿಮಿಟೆಡ್ ಜೂನಿಯರ್ ಆಫೀಸರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ…
Read MoreMonth: June 2025
3131ಹುದ್ದೆಗಳಿಗೆ ಅರ್ಜಿ ಅಹ್ವಾನ | ಭಾರತ ಸರ್ಕಾರದ SSC CHSL-2025 | ವೇತನ ಶ್ರೇಣಿ 92,300/- ತನಕ, 12th ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
SSC 10+2 CHSL: ಭಾರತ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಿಗೆ ಹೈಯರ್ ಸೆಕೆಂಡರಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಿಬ್ಬಂದಿ ಆಯ್ಕೆ ಆಯೋಗವು ಪ್ರತಿ ವರ್ಷ ರಾಷ್ಟ್ರೀಯ ಮಟ್ಟದಲ್ಲಿ ಸಂಯೋಜಿತ ಹೈಯರ್ ಸೆಕೆಂಡರಿ ಲೆವೆಲ್ (CHSL) ಪರೀಕ್ಷೆಯನ್ನು ನಡೆಸುತ್ತದೆ. ಪ್ರತಿ ವರ್ಷ, SSC CHSL ಪರೀಕ್ಷೆಯ ಮೂಲಕ ಸರ್ಕಾರಿ ಇಲಾಖೆಗಳಲ್ಲಿ ಸಾವಿರಾರು ಖಾಲಿ ಹುದ್ದೆಗಳನ್ನು SSC ಭರ್ತಿ ಮಾಡುತ್ತದೆ. ಈ ವರ್ಷ ಸಿಬ್ಬಂದಿ ಆಯ್ಕೆ ಆಯೋಗವು LDC, JSA ಮತ್ತು DEO ಗಳಿಗೆ 3131 ಹುದ್ದೆಗಳ ನೇಮಕಾತಿಗಾಗಿ SSC CHSL (10+2) ಪರೀಕ್ಷೆಯನ್ನು ನಡೆಸುತ್ತದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ…
Read MoreBank Jobs | SBI ನಿಂದ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ಅಂತಿಮ ಸೆಮಿಸ್ಟರ್ನಲ್ಲಿರುವವರು ಅರ್ಜಿ ಸಲ್ಲಿಸಬಹುದು, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
SBI RECRUITMENT OF PROBATIONARY OFFICERS : ಪದವಿ ಅಥವಾ ಅಂತಿಮ ಸೆಮಿಸ್ಟರ್ನಲ್ಲಿರುವವರಿಗೆ ಗುಡ್ ನ್ಯೂಸ್. ಭಾರತೀಯ ಸ್ಟೇಟ್ ಬ್ಯಾಂಕ್ ಪ್ರೋಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು…
Read Moreಬೃಹತ್ ನೇರ ನೇಮಕಾತಿ | ವಿವಿಧ ಖಾಸಗಿ ಕಂಪನಿಗಳಲ್ಲಿ 30,000ಕ್ಕೂ ಅಧಿಕ ಉದ್ಯೋಗಾವಕಾಶ | ಉತ್ತಮ ವೇತನ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್
ಬೃಹತ್ ನೇರ ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್. ವಿವಿಧ ಖಾಸಗಿ ಕಂಪನಿಗಳಲ್ಲಿ 30,000ಕ್ಕೂ ಅಧಿಕ ಉದ್ಯೋಗಾವಕಾಶವನ್ನು ನಿಮ್ಮ ವೃತ್ತಿ ನ್ಯೂಸ್ ತಂಡ ನಿಮಗೆ ತಲುಪಿಸುತ್ತಿದೆ, ಈ ಮಾಹಿತಿಯನ್ನು ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಶೇರ್ ಮಾಡಿ. ನಿರಂತರವಾಗಿ ಎಲ್ಲ ರೀತಿಯ ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿಗಾಗಿ ವೃತ್ತಿ ನ್ಯೂಸ್ ಫಾಲೋ ಮಾಡಿ. ಗಮನಿಸಿ:ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಎಲ್ಲಾ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಎಲ್ಲಾ ವಿವರಗಳು ಮತ್ತು ಆನ್ಲೈನ್ ಅರ್ಜಿ ಲಿಂಕ್ ನೀಡಲಾಗಿದ್ದು ಕೊನೆಯತನಕ ಪರಿಶೀಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ನೋಂದಾಯಿಸಿ :ಉದ್ಯೋಗ ಮಾರ್ಗದರ್ಶನದೊಂದಿಗೆ ಕಂಪ್ಯೂಟರ್ ತರಬೇತಿಗಾಗಿ ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಐ.ಆರ್.ಸಿ.ಎಂ.ಡಿ ಎಜುಕೇಷನ್ ಸೆಂಟರ್ನ ದೂರವಾಣಿ ಸಂಖ್ಯೆ 9945988118 ನ್ನು ಸಂಪರ್ಕಿಸಿ ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ…
Read Moreಕೋಸ್ಟ್ ಗಾರ್ಡ್ ನೇಮಕಾತಿ 2025 | 630 ಯಾಂತ್ರಿಕ್ & ನಾವಿಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Indian Coast Guard Recruitment : ಭಾರತೀಯ ಕರಾವಳಿ ಪಡೆಯಲ್ಲಿ ನಾವಿಕ್ ಮತ್ತು ಯಂತ್ರಿಕ್ ಹುದ್ದೆಗಳಿಗೆ ನೇಮಕಾತಿ ಆರಂಭ. ಭಾರತ ಸರ್ಕಾರದ ಪ್ರಮುಖ ಭದ್ರತಾ ಪಡೆಗಳಲ್ಲಿ ಒಂದಾದ ಭಾರತೀಯ ಕರಾವಳಿ ಪಡೆ (Indian Coast Guard) ತನ್ನ 2025 ನೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್…
Read MoreBANK JOBS | ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | 4500 ಹುದ್ದೆಗಳಿಗೆ ಅರ್ಜಿ ಅಹ್ವಾನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್
Central Bank of India Recruitment 2025 : ಬ್ಯಾಂಕಿಂಗ್ ವೃತ್ತಿಯ ಕನಸು ಕಾಣುತ್ತಿದ್ದೀರಾ?. ಭಾರತದ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಜೂನ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ.…
Read MoreScholarship | ಗುರುರಾಯರು ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Gururayaru Foundation Scholarship 2025-26 : ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ , ಗುರುರಾಯರು ಫೌಂಡೇಶನ್ ವಿದ್ಯಾರ್ಥಿವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು? ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ…
Read Moreಗಣಿತದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ವೇದ ಗಣಿತ | ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿರುವ ವೇದಿಕ್ ಮಾಥ್ಸ್ | IRCMD Education Centre
ಗಣಿತದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ವೇದ ಗಣಿತ | ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿರುವ ವೇದಿಕ್ ಮಾಥ್ಸ್ | IRCMD Education Centre ವೇದ ಗಣಿತದ ಬಗ್ಗೆ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ಮನ್ ಕಿ ಬಾತ್ ಕಾರ್ಯಕ್ರಮದ ವಿಡಿಯೋ ತುಣುಕು ಇಲ್ಲಿದೆ.👇 Vedic Mathematic: ಗಣಿತದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು, ವೇಗ ಮತ್ತು ನಿಖರತೆಯನ್ನು ಬೆಳೆಸಿಕೊಳ್ಳಲು ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿರುವ ವೇದಿಕ್ ಮಾಥ್ಸ್ ತುಂಬಾ ಪರಿಣಾಮಕಾರಿ. ಮಕ್ಕಳು ವೇದ ಗಣಿತದಿಂದ ಕಲಿಯುವುದರಿಂದ ಅತ್ಯುತ್ತಮ ಲೆಕ್ಕಾಚಾರದ ಕೌಶಲ್ಯಗಳನ್ನು ಹೊಂದಿ ಗಣಿತದಲ್ಲಿ ಉತ್ತಮವಾಗಿ ಸಿದ್ಧರಾಗುತ್ತಾರೆ. ಸಂಕಲನ, ವ್ಯವಕಲನ, ಗುಣಾಕಾರ, ಭಾಗಾಕಾರ ಮತ್ತು ಹೆಚ್ಚಿನ ಲೆಕ್ಕಾಚಾರಗಳ ಬಳಕೆಯ ಅಗತ್ಯವಿರುತ್ತದೆ. ವೇದ ಗಣಿತದ ಮೂಲಕ ಅತ್ಯಂತ ವೇಗವಾಗಿ ಮತ್ತು ನಿಖರತೆಯೊಂದಿಗೆ, ಮಕ್ಕಳು ಉತ್ತರಿಸುತ್ತಾರೆ. ಶಾಲೆಯಲ್ಲಿ ಗಣಿತದಲ್ಲಿ ಉತ್ತಮವಾಗಿ ಸಿದ್ಧರಾಗುತ್ತಾರೆ ಮತ್ತು ಹೆಚ್ಚು ಆತ್ಮವಿಶ್ವಾಸ ಹೊಂದುತ್ತಾರೆ. ಇದು ಗಣಿತದಲ್ಲಿ ಪ್ರತಿಭಾನ್ವಿತರಾಗಲು ಸಹಾಯ ಮಾಡುತ್ತದೆ. ಗಣಿತದ…
Read More